2024ರ ಎಸ್ಎಸ್ಎಲ್ ಸಿ ಪರೀಕ್ಷೆ-1 ನ್ನು ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಸಲಾಗುತ್ತದೆ. ಅದೇರೀತಿ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಲಾಗಿದೆ.
ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.Karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್. 1- ಕನ್ನಡ, ಅರೇಬಿಕ್
ಮಾರ್ಚ್. 4- ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾರ್ಚ್.7- ಇತಿಹಾಸ, ಭೌತಶಾಸ್ತ್ರ
ಮಾರ್ಚ್.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್.13- ಇಂಗ್ಲಿಷ್
ಮಾರ್ಚ್.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್. 16- ಅರ್ಥಶಾಸ್ತ್ರ
ಮಾರ್ಚ್. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್.22- ಹಿಂದಿ
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…