Categories: ರಾಜ್ಯ

ಎಸ್‌ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರಿಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

2024ರ ಎಸ್ಎಸ್ಎಲ್ ಸಿ ಪರೀಕ್ಷೆ-1 ನ್ನು ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಸಲಾಗುತ್ತದೆ. ಅದೇರೀತಿ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಸಲು‌ ಕರ್ನಾಟಕ ಶಾಲಾ ಪರೀಕ್ಷೆ ‌ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಲಾಗಿದೆ.

ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.Karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್. 1- ಕನ್ನಡ, ಅರೇಬಿಕ್
ಮಾರ್ಚ್. 4- ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾರ್ಚ್.7- ಇತಿಹಾಸ, ಭೌತಶಾಸ್ತ್ರ
ಮಾರ್ಚ್.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್.13- ಇಂಗ್ಲಿಷ್
ಮಾರ್ಚ್.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್. 16- ಅರ್ಥಶಾಸ್ತ್ರ
ಮಾರ್ಚ್. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್.22- ಹಿಂದಿ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

7 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

7 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

10 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago