2024ರ ಎಸ್ಎಸ್ಎಲ್ ಸಿ ಪರೀಕ್ಷೆ-1 ನ್ನು ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಸಲಾಗುತ್ತದೆ. ಅದೇರೀತಿ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಲಾಗಿದೆ.
ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.Karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್. 1- ಕನ್ನಡ, ಅರೇಬಿಕ್
ಮಾರ್ಚ್. 4- ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾರ್ಚ್.7- ಇತಿಹಾಸ, ಭೌತಶಾಸ್ತ್ರ
ಮಾರ್ಚ್.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್.13- ಇಂಗ್ಲಿಷ್
ಮಾರ್ಚ್.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್. 16- ಅರ್ಥಶಾಸ್ತ್ರ
ಮಾರ್ಚ್. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್.22- ಹಿಂದಿ
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…