Categories: ರಾಜ್ಯ

ಎಸ್‌ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರಿಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

2024ರ ಎಸ್ಎಸ್ಎಲ್ ಸಿ ಪರೀಕ್ಷೆ-1 ನ್ನು ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಸಲಾಗುತ್ತದೆ. ಅದೇರೀತಿ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಸಲು‌ ಕರ್ನಾಟಕ ಶಾಲಾ ಪರೀಕ್ಷೆ ‌ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಲಾಗಿದೆ.

ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.Karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್. 1- ಕನ್ನಡ, ಅರೇಬಿಕ್
ಮಾರ್ಚ್. 4- ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾರ್ಚ್.7- ಇತಿಹಾಸ, ಭೌತಶಾಸ್ತ್ರ
ಮಾರ್ಚ್.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್.13- ಇಂಗ್ಲಿಷ್
ಮಾರ್ಚ್.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್. 16- ಅರ್ಥಶಾಸ್ತ್ರ
ಮಾರ್ಚ್. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್.22- ಹಿಂದಿ

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago