ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಗ್ರಾಮದ DVS ವಸತಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿ ಕೊಟ್ರೇಶ್ ಶಾಲಾ ಕಟ್ಟಡದ ಮೇಲಿಂದ ಬಿದ್ದು ಸಾ*ವನ್ನಪ್ಪಿದ್ದಾರೆ.
ಈ ಘಟನೆಯಿಂದ ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಆಘಾತಕ್ಕೆ ಒಳಗಾಗಿದ್ದಾರೆ. ಆತ ಕಟ್ಟಡದ ಮೇಲಿಂದ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೊಟ್ರೇಶ್ ಭರಮಸಾಗರ ಹೋಬಳಿಯ ಕರಿಯಮ್ಮನಹಳ್ಳಿ ನಿವಾಸಿಯಾಗಿದ್ದರು. ಶಾಲೆಯ ವಸತಿ ಗೃಹದಲ್ಲೇ ಇದ್ದು ಓದುತ್ತಿದ್ದರು. ಘಟನೆ ಶಾಲಾ ಕಟ್ಟಡದ ಮೇಲ್ಭಾಗದಲ್ಲಿ ನಡೆದಿದೆ. ವಿದ್ಯಾರ್ಥಿ ತಾನಾಗಿಯೇ ಪಲ್ಟಿ ಹೊಡೆದು ಬಿದ್ದಿರುವುದು ಸಿಸಿ ಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಆದರೆ ಈ ದುರಂತಕ್ಕೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ.
ಸ್ಥಳೀಯರ ಪ್ರಕಾರ, ಕೊಟ್ರೇಶ್ ಶಾಲಾ ಕಟ್ಟಡದ ಮೇಲ್ಭಾಗಕ್ಕೆ ಹೋಗಿದ್ದರು. ಅಲ್ಲಿಂದ ಏಕಾಏಕಿ ಕೆಳಗೆ ಬಿದ್ದಿದ್ದಾರೆ. ಘಟನೆ ನಡೆದ ಕೂಡಲೇ ಶಾಲಾ ಆಡಳಿತ ಮತ್ತು ಸಹಪಾಠಿಗಳು ಆತಂಕಕ್ಕೆ ಒಳಗಾದರು.
ತಕ್ಷಣವೇ ಆಂಬ್ಯುಲೆನ್ಸ್ ಕರೆಸಿ ಮೃ*ತದೇಹವನ್ನು ಭರಮಸಾಗರ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ನಂತರ ಮೃ*ತದೇಹವನ್ನು ಪೋಸ್ಟ್ಮಾರ್ಟಂಗೆ ಕಳುಹಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…