2 ವರ್ಷಗಳ 11 ತಿಂಗಳು 18 ದಿನಗಳ ಕಠಿಣ ಶ್ರಮದಿಂದ ನಂತರ, ಬಾಬಾ ಸಾಹೇಬರು ಭಾರತ ದೇಶಕ್ಕೆ ಎಲ್ಲಾ ಧರ್ಮಗಳು, ಪ್ರದೇಶಗಳು ಮತ್ತು ಭಾಷೆಗಳನ್ನು ಒಂದುಗೂಡಿಸುವ ಸಂವಿಧಾನವನ್ನು ನೀಡಿದರು.
ಬಾಬಾ ಸಾಹೇಬರು ಕತ್ತಿಗೆ ಷರತ್ತಿನಷ್ಟೇ ಶಕ್ತಿ ಇದೆ ಎಂಬುದನ್ನು ಸಂವಿಧಾನ ಬರೆದು ಸಾಬೀತುಪಡಿಸಿದರು. ದೀನದಲಿತರ ಆಶಾಕಿರಣ, ಭಾರತ ರತ್ನ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಶೋಷಿತರ ಶಾಶ್ವತ ಧ್ವನಿ ಡಾ. ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದಂದು ನಮ್ಮ ಶ್ರದ್ಧಾಪೂರ್ವಕ ನಮನಗಳು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಅಜಯ್ ಕುಮಾರ್. ಅಧ್ಯಕ್ಷ ಅರ್ಚನಾ, ತಾಲೂಕು ಸಮಿತಿ ಸದಸ್ಯ ನಾಗೇಶ್, ತಾಲೂಕು ಉಪಾಧ್ಯಕ್ಷರಾದ ಸುಭಾಷ್. ಸಿಂಧು, ಅನುರಾಧ, ಹೇಮಾವತಿ, ಪುಷ್ಪಾ ಸೇರಿದಂತೆ ಮತ್ತಿತರು ಇದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…