2 ವರ್ಷಗಳ 11 ತಿಂಗಳು 18 ದಿನಗಳ ಕಠಿಣ ಶ್ರಮದಿಂದ ನಂತರ, ಬಾಬಾ ಸಾಹೇಬರು ಭಾರತ ದೇಶಕ್ಕೆ ಎಲ್ಲಾ ಧರ್ಮಗಳು, ಪ್ರದೇಶಗಳು ಮತ್ತು ಭಾಷೆಗಳನ್ನು ಒಂದುಗೂಡಿಸುವ ಸಂವಿಧಾನವನ್ನು ನೀಡಿದರು.
ಬಾಬಾ ಸಾಹೇಬರು ಕತ್ತಿಗೆ ಷರತ್ತಿನಷ್ಟೇ ಶಕ್ತಿ ಇದೆ ಎಂಬುದನ್ನು ಸಂವಿಧಾನ ಬರೆದು ಸಾಬೀತುಪಡಿಸಿದರು. ದೀನದಲಿತರ ಆಶಾಕಿರಣ, ಭಾರತ ರತ್ನ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಶೋಷಿತರ ಶಾಶ್ವತ ಧ್ವನಿ ಡಾ. ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದಂದು ನಮ್ಮ ಶ್ರದ್ಧಾಪೂರ್ವಕ ನಮನಗಳು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಅಜಯ್ ಕುಮಾರ್. ಅಧ್ಯಕ್ಷ ಅರ್ಚನಾ, ತಾಲೂಕು ಸಮಿತಿ ಸದಸ್ಯ ನಾಗೇಶ್, ತಾಲೂಕು ಉಪಾಧ್ಯಕ್ಷರಾದ ಸುಭಾಷ್. ಸಿಂಧು, ಅನುರಾಧ, ಹೇಮಾವತಿ, ಪುಷ್ಪಾ ಸೇರಿದಂತೆ ಮತ್ತಿತರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…