2 ವರ್ಷಗಳ 11 ತಿಂಗಳು 18 ದಿನಗಳ ಕಠಿಣ ಶ್ರಮದಿಂದ ನಂತರ, ಬಾಬಾ ಸಾಹೇಬರು ಭಾರತ ದೇಶಕ್ಕೆ ಎಲ್ಲಾ ಧರ್ಮಗಳು, ಪ್ರದೇಶಗಳು ಮತ್ತು ಭಾಷೆಗಳನ್ನು ಒಂದುಗೂಡಿಸುವ ಸಂವಿಧಾನವನ್ನು ನೀಡಿದರು.
ಬಾಬಾ ಸಾಹೇಬರು ಕತ್ತಿಗೆ ಷರತ್ತಿನಷ್ಟೇ ಶಕ್ತಿ ಇದೆ ಎಂಬುದನ್ನು ಸಂವಿಧಾನ ಬರೆದು ಸಾಬೀತುಪಡಿಸಿದರು. ದೀನದಲಿತರ ಆಶಾಕಿರಣ, ಭಾರತ ರತ್ನ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಶೋಷಿತರ ಶಾಶ್ವತ ಧ್ವನಿ ಡಾ. ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದಂದು ನಮ್ಮ ಶ್ರದ್ಧಾಪೂರ್ವಕ ನಮನಗಳು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಅಜಯ್ ಕುಮಾರ್. ಅಧ್ಯಕ್ಷ ಅರ್ಚನಾ, ತಾಲೂಕು ಸಮಿತಿ ಸದಸ್ಯ ನಾಗೇಶ್, ತಾಲೂಕು ಉಪಾಧ್ಯಕ್ಷರಾದ ಸುಭಾಷ್. ಸಿಂಧು, ಅನುರಾಧ, ಹೇಮಾವತಿ, ಪುಷ್ಪಾ ಸೇರಿದಂತೆ ಮತ್ತಿತರು ಇದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…