2 ವರ್ಷಗಳ 11 ತಿಂಗಳು 18 ದಿನಗಳ ಕಠಿಣ ಶ್ರಮದಿಂದ ನಂತರ, ಬಾಬಾ ಸಾಹೇಬರು ಭಾರತ ದೇಶಕ್ಕೆ ಎಲ್ಲಾ ಧರ್ಮಗಳು, ಪ್ರದೇಶಗಳು ಮತ್ತು ಭಾಷೆಗಳನ್ನು ಒಂದುಗೂಡಿಸುವ ಸಂವಿಧಾನವನ್ನು ನೀಡಿದರು.
ಬಾಬಾ ಸಾಹೇಬರು ಕತ್ತಿಗೆ ಷರತ್ತಿನಷ್ಟೇ ಶಕ್ತಿ ಇದೆ ಎಂಬುದನ್ನು ಸಂವಿಧಾನ ಬರೆದು ಸಾಬೀತುಪಡಿಸಿದರು. ದೀನದಲಿತರ ಆಶಾಕಿರಣ, ಭಾರತ ರತ್ನ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಶೋಷಿತರ ಶಾಶ್ವತ ಧ್ವನಿ ಡಾ. ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದಂದು ನಮ್ಮ ಶ್ರದ್ಧಾಪೂರ್ವಕ ನಮನಗಳು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಅಜಯ್ ಕುಮಾರ್. ಅಧ್ಯಕ್ಷ ಅರ್ಚನಾ, ತಾಲೂಕು ಸಮಿತಿ ಸದಸ್ಯ ನಾಗೇಶ್, ತಾಲೂಕು ಉಪಾಧ್ಯಕ್ಷರಾದ ಸುಭಾಷ್. ಸಿಂಧು, ಅನುರಾಧ, ಹೇಮಾವತಿ, ಪುಷ್ಪಾ ಸೇರಿದಂತೆ ಮತ್ತಿತರು ಇದ್ದರು.
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…