2 ವರ್ಷಗಳ 11 ತಿಂಗಳು 18 ದಿನಗಳ ಕಠಿಣ ಶ್ರಮದಿಂದ ನಂತರ, ಬಾಬಾ ಸಾಹೇಬರು ಭಾರತ ದೇಶಕ್ಕೆ ಎಲ್ಲಾ ಧರ್ಮಗಳು, ಪ್ರದೇಶಗಳು ಮತ್ತು ಭಾಷೆಗಳನ್ನು ಒಂದುಗೂಡಿಸುವ ಸಂವಿಧಾನವನ್ನು ನೀಡಿದರು.
ಬಾಬಾ ಸಾಹೇಬರು ಕತ್ತಿಗೆ ಷರತ್ತಿನಷ್ಟೇ ಶಕ್ತಿ ಇದೆ ಎಂಬುದನ್ನು ಸಂವಿಧಾನ ಬರೆದು ಸಾಬೀತುಪಡಿಸಿದರು. ದೀನದಲಿತರ ಆಶಾಕಿರಣ, ಭಾರತ ರತ್ನ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಶೋಷಿತರ ಶಾಶ್ವತ ಧ್ವನಿ ಡಾ. ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದಂದು ನಮ್ಮ ಶ್ರದ್ಧಾಪೂರ್ವಕ ನಮನಗಳು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಅಜಯ್ ಕುಮಾರ್. ಅಧ್ಯಕ್ಷ ಅರ್ಚನಾ, ತಾಲೂಕು ಸಮಿತಿ ಸದಸ್ಯ ನಾಗೇಶ್, ತಾಲೂಕು ಉಪಾಧ್ಯಕ್ಷರಾದ ಸುಭಾಷ್. ಸಿಂಧು, ಅನುರಾಧ, ಹೇಮಾವತಿ, ಪುಷ್ಪಾ ಸೇರಿದಂತೆ ಮತ್ತಿತರು ಇದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…