ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಮೊದಲ ದಿನದ ಪ್ರಥಮ ಭಾಷಾ ವಿಷಯದ ಪರೀಕ್ಷೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸುಸೂತ್ರವಾಗಿ ನಡೆದಿದ್ದು, ತೂಬಗೆರೆ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ ಟಿವಿ ಕ್ಯಾಮರಾ ಕಿತ್ತು ಹಾಕಿರುವ ಅಹಿತಕರ ಪ್ರಕರಣ ಹೊರತುಪಡಿಸಿದರೆ ಯಾವುದೇ ಪರೀಕ್ಷಾ ಅಕ್ರಮಗಳ ಕುರಿತು ವರದಿಯಾಗಿಲ್ಲ.
ಇಂದು(ಶುಕ್ರವಾರ) ನಡೆದ ಪ್ರಥಮ ಭಾಷೆ ಪರೀಕ್ಷೆಗೆ 27 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3256 ಹೊಸ ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 3229 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪೋಷಕರು ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಬಿಟ್ಟು , ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ನೋಂದಣಿ ಸಂಖ್ಯೆ ಹುಡುಕಿ, ಕೊಠಡಿಗಳಿಗೆ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…