ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಎಸ್.ಎಸ್.ರಾಜಮೌಳಿ ನಿರ್ದೇಶನದ ‘RRR’ ಸಿನಿಮಾದ ‘ನಾಟು.. ನಾಟು’… ಹಾಡಿಗೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಇದು ಈ ಚಿತ್ರಕ್ಕೆ ಲಭಿಸಿದ 3ನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಈ ಹಿಂದೆ ಗೋಲ್ಡನ್ ಗ್ಲೋಬ್ ಹಾಗೂ ಕ್ರಿಟಿಕ್ ಚಾಯ್ಸ್ ಪ್ರಶಸ್ತಿಗೆ ಈ ಹಾಡು ಭಾಜನವಾಗಿತ್ತು. ಈ ಹಾಡನ್ನು ಖ್ಯಾತ ಚಿತ್ರಗೀತೆ ಬರಹಗಾರ ಚಂದ್ರಬೋಸ್ ಬರೆದಿದ್ದು, ಎಂ.ಎಂ ಕೀರವಾಣಿಯವರು ಸಂಗೀತ ಸಂಯೋಜನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…