ಬೆಂಗಳೂರು: ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಅದೇರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೋಧನ ಹೊಸಹಳ್ಳಿ ಗ್ರಾಮದ ಎಸ್ ಡಿಎ ಅಧಿಕಾರಿ ಅನಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ.
ಲೋಕಾಯುಕ್ತ ಎಸ್ಪಿ ನೇತೃತ್ವದ 8 ಜನರ ತಂಡದಿಂದ ಎಸ್.ಡಿಎ ಅಧಿಕಾರಿ ಅನಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಎಸ್ ಡಿಎ ಅಧಿಕಾರಿ ಅನಂತ್ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. ಈಗಾಗಲೇ ಅನಂತ್ ಮನೆಯಲ್ಲೆ ಮೂರು ಲಕ್ಷ ನಗದು ಪತ್ತೆಯಾಗಿದ್ದು, ಜೊತೆಗೆ 11 ಚಿನ್ನದ ಉಂಗುರ, ಎರಡು ಬ್ರಾಸ್ ಲೈಟ್, ಎರಡು ಕೆಜಿಗೂ ಅಧಿಕ ಬೆಳ್ಳಿ ವಸ್ತುಗಳು ಪತ್ತೆಯಾಗಿದೆ.
ಹೊಸಕೋಟೆ ತಾಲೂಕು ಕಚೇರಿಯ ಭೂ ಮಂಜೂರಾತಿ ಸೆಕ್ಷನ್ ನಲ್ಲಿ ಅನಂತ್ ಎಸ್ ಡಿಎ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಹೊಂದಿರೋ ಆರೋಪದ ಹಿನ್ನೆಲೆ ಅನಂತ್ ಮನೆ ಮೇಲೆ ರೈಡ್ ಮಾಡಲಾಗಿದೆ.
ಸದ್ಯ ಅಧಿಕಾರಿ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…