ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಗಡೆ ಬರ್ತಿದ್ದ ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ ಕೆಜಿ ಚಿನ್ನ ಪತ್ತೆಯಾಗಿದೆ.
ಕಸ್ಟಮ್ಸ್ ಅಧಿಕಾರಿಗಳ ಕೈಗೆ ತಗಲಾಕ್ಕೊಳ್ಳುವ ಭಯದಿಂದ ಖತರ್ನಾಕ್ ಪ್ರಯಾಣಿಕ ಬೇರೆಯವರ ಟ್ರಾಲಿಗೆ ಚಿನ್ನ ಹಾಕಿದ್ದಾನೆ.
ದುಬೈನಿಂದ ಬಂದಿದ್ದ ಕೋ ಪ್ಯಾಸೆಂಜರ್ ಲಗೇಜ್ ಟ್ರಾಲಿಗೆ ಚಿನ್ನದ ಬ್ಯಾಗ್ ಹಾಕಿ ಎಸ್ಕೇಪ್ ಆಗಿದ್ದಾನೆ. ಬರೋಬ್ಬರಿ 3.5 ಕೆಜಿ ಚಿನ್ನ ಬಿಸ್ಕೆಟ್ ಗಳಿದ್ದ ಬ್ಯಾಗ್ ಇಟ್ಟು ಹೋಗಿದ್ದಾನೆ. ಟ್ರಾಲಿ ತಳ್ಳಿಕೊಂಡು ಚೆಕಿಂಗ್ ಕಡೆ ಬರುವಾಗ ಟ್ರಾಲಿ ಬ್ಯಾಗ್ ನಿಂದ ಚಿನ್ನ ಹೊರಗಡೆ ಬಿದ್ದಿದೆ. ಪ್ರಯಾಣಿಕ ತನ್ನ ಟ್ರಾಲಿಯಲ್ಲಿ ಚಿನ್ನದ ಬ್ಯಾಗ್ ಕಂಡು ಕಂಗಾಲಾಗಿದ್ದಾನೆ. ಕೂಡಲೆ ಚಿನ್ನದ ಬ್ಯಾಗ್ ಸಮೇತ ಏರ್ಪೋಟ್ ಭದ್ರತಾ ಪಡೆಗೆ ಮಾಹಿತಿ ನೀಡಿದ್ದಾನೆ. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕೋಟಿ ಕೋಟಿ ಬೆಲೆ ಬಾಳುವ 3.5 ಕೆಜಿ ಚಿನ್ನ ಪತ್ತೆಯಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…