Categories: ರಾಜ್ಯ

ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ. ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯನ್ನ ಗೆದ್ದು ಎಲ್ಲರ ಮೆಚ್ಚಿಗೆ ಗಳಿಸಿದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು.

ಗ್ರೇಟರ್ ನೋಯ್ಡಾದ ಗಲ್ಗೋತಿಯಾಸ್ ವಿಶ್ವವಿದ್ಯಾಲಯ ಹಾಗೂ ಇಂಪೀರಿಯಲ್ ಸೊಸೈಟಿ ಆಫ್ ಇನ್ನೋವೇಟಿವ್ ಇಂಜಿನಿಯರ್ಸ್ ಸಹಯೋಗದಲ್ಲಿ ವಾರ್ಷಿಕ ಎಲೆಕ್ಚ್ರಾನಿಕ್ ಸೋಲಾರ್ ವಾಹನಗಳ ರಾಷ್ಟ್ರೀಯ ಸ್ಪರ್ಧೆಯನ್ನ(ESVC-2023) ಅಯೋಜನೆ ಮಾಡಲಾಗಿತ್ತು.

ಇದು ಏಶಿಯಾ ಖಂಡದ ಅತ್ಯಂತ ಬೃಹತ್ ಆದ ಸೌರಶಕ್ತಿ ವಾಹನಗಳ ಸ್ಫರ್ಧೆಯಾಗಿದೆ. ಈ ಸ್ವರ್ಥೆಯಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಮಿಸಿದ ವಾಹನ ಪ್ರದರ್ಶನ ನಡೆಯಿತು. ನಿಟ್ಟೆ ವಿದ್ಯಾರ್ಥಿಗಳ ವಾಹನಕ್ಕೆ ಪೀಪಲ್ಸ್ ಚಾಯ್ಸ್ ಅವಾರ್ಡ್ (ವೀಕ್ಷಕರ ಆಯ್ಕೆ ಪ್ರಶಸ್ತಿ) ಸಿಕ್ಕಿರುವುದು ವಿದ್ಯಾರ್ಥಿಗಳು ಶಿಕ್ಷಕರ ಸಂತಸಕ್ಕೆ ಕಾರಣವಾಗಿದೆ.

ಸೌರಶಕ್ತಿಯ ವಾಹನ ನಿರ್ಮಾಣದ ಹೊಣೆಯನ್ನ ಶಿಕ್ಷಕ-ವಿದ್ಯಾರ್ಥಿ ಒಕ್ಕೂಟ ಟೀಂ ಹೋರಸ್ ತೆಗೆದುಕೊಂಡಿತ್ತು, ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ವಿನ್ಯಾಸ ಪ್ರಶಸ್ತಿ, ಅತ್ಯುತ್ತಮ ಔದ್ಯಮಿಕ ಪ್ರಶಸ್ತಿ ಹಾಗೂ ಭವಿಷ್ಯದ ಭರವಸೆಯ ಪ್ರಶಸ್ತಿಗಳನ್ನು ಸಹ ಪಡೆದಿದೆ. ಪ್ರಶಸ್ತಿ ಪಡೆದ ತಂಡಕ್ಕೆ ಅಭಿವಂದನೆ ಸಲ್ಲಿಸಲು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಮಾರಂಭವನ್ನ ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

4 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

5 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

10 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

12 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

14 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

16 hours ago