Categories: ರಾಜ್ಯ

ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ. ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯನ್ನ ಗೆದ್ದು ಎಲ್ಲರ ಮೆಚ್ಚಿಗೆ ಗಳಿಸಿದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು.

ಗ್ರೇಟರ್ ನೋಯ್ಡಾದ ಗಲ್ಗೋತಿಯಾಸ್ ವಿಶ್ವವಿದ್ಯಾಲಯ ಹಾಗೂ ಇಂಪೀರಿಯಲ್ ಸೊಸೈಟಿ ಆಫ್ ಇನ್ನೋವೇಟಿವ್ ಇಂಜಿನಿಯರ್ಸ್ ಸಹಯೋಗದಲ್ಲಿ ವಾರ್ಷಿಕ ಎಲೆಕ್ಚ್ರಾನಿಕ್ ಸೋಲಾರ್ ವಾಹನಗಳ ರಾಷ್ಟ್ರೀಯ ಸ್ಪರ್ಧೆಯನ್ನ(ESVC-2023) ಅಯೋಜನೆ ಮಾಡಲಾಗಿತ್ತು.

ಇದು ಏಶಿಯಾ ಖಂಡದ ಅತ್ಯಂತ ಬೃಹತ್ ಆದ ಸೌರಶಕ್ತಿ ವಾಹನಗಳ ಸ್ಫರ್ಧೆಯಾಗಿದೆ. ಈ ಸ್ವರ್ಥೆಯಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಮಿಸಿದ ವಾಹನ ಪ್ರದರ್ಶನ ನಡೆಯಿತು. ನಿಟ್ಟೆ ವಿದ್ಯಾರ್ಥಿಗಳ ವಾಹನಕ್ಕೆ ಪೀಪಲ್ಸ್ ಚಾಯ್ಸ್ ಅವಾರ್ಡ್ (ವೀಕ್ಷಕರ ಆಯ್ಕೆ ಪ್ರಶಸ್ತಿ) ಸಿಕ್ಕಿರುವುದು ವಿದ್ಯಾರ್ಥಿಗಳು ಶಿಕ್ಷಕರ ಸಂತಸಕ್ಕೆ ಕಾರಣವಾಗಿದೆ.

ಸೌರಶಕ್ತಿಯ ವಾಹನ ನಿರ್ಮಾಣದ ಹೊಣೆಯನ್ನ ಶಿಕ್ಷಕ-ವಿದ್ಯಾರ್ಥಿ ಒಕ್ಕೂಟ ಟೀಂ ಹೋರಸ್ ತೆಗೆದುಕೊಂಡಿತ್ತು, ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ವಿನ್ಯಾಸ ಪ್ರಶಸ್ತಿ, ಅತ್ಯುತ್ತಮ ಔದ್ಯಮಿಕ ಪ್ರಶಸ್ತಿ ಹಾಗೂ ಭವಿಷ್ಯದ ಭರವಸೆಯ ಪ್ರಶಸ್ತಿಗಳನ್ನು ಸಹ ಪಡೆದಿದೆ. ಪ್ರಶಸ್ತಿ ಪಡೆದ ತಂಡಕ್ಕೆ ಅಭಿವಂದನೆ ಸಲ್ಲಿಸಲು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಮಾರಂಭವನ್ನ ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

4 hours ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

5 hours ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

6 hours ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

10 hours ago

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

15 hours ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

1 day ago