Categories: ರಾಜ್ಯ

ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ. ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯನ್ನ ಗೆದ್ದು ಎಲ್ಲರ ಮೆಚ್ಚಿಗೆ ಗಳಿಸಿದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು.

ಗ್ರೇಟರ್ ನೋಯ್ಡಾದ ಗಲ್ಗೋತಿಯಾಸ್ ವಿಶ್ವವಿದ್ಯಾಲಯ ಹಾಗೂ ಇಂಪೀರಿಯಲ್ ಸೊಸೈಟಿ ಆಫ್ ಇನ್ನೋವೇಟಿವ್ ಇಂಜಿನಿಯರ್ಸ್ ಸಹಯೋಗದಲ್ಲಿ ವಾರ್ಷಿಕ ಎಲೆಕ್ಚ್ರಾನಿಕ್ ಸೋಲಾರ್ ವಾಹನಗಳ ರಾಷ್ಟ್ರೀಯ ಸ್ಪರ್ಧೆಯನ್ನ(ESVC-2023) ಅಯೋಜನೆ ಮಾಡಲಾಗಿತ್ತು.

ಇದು ಏಶಿಯಾ ಖಂಡದ ಅತ್ಯಂತ ಬೃಹತ್ ಆದ ಸೌರಶಕ್ತಿ ವಾಹನಗಳ ಸ್ಫರ್ಧೆಯಾಗಿದೆ. ಈ ಸ್ವರ್ಥೆಯಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಮಿಸಿದ ವಾಹನ ಪ್ರದರ್ಶನ ನಡೆಯಿತು. ನಿಟ್ಟೆ ವಿದ್ಯಾರ್ಥಿಗಳ ವಾಹನಕ್ಕೆ ಪೀಪಲ್ಸ್ ಚಾಯ್ಸ್ ಅವಾರ್ಡ್ (ವೀಕ್ಷಕರ ಆಯ್ಕೆ ಪ್ರಶಸ್ತಿ) ಸಿಕ್ಕಿರುವುದು ವಿದ್ಯಾರ್ಥಿಗಳು ಶಿಕ್ಷಕರ ಸಂತಸಕ್ಕೆ ಕಾರಣವಾಗಿದೆ.

ಸೌರಶಕ್ತಿಯ ವಾಹನ ನಿರ್ಮಾಣದ ಹೊಣೆಯನ್ನ ಶಿಕ್ಷಕ-ವಿದ್ಯಾರ್ಥಿ ಒಕ್ಕೂಟ ಟೀಂ ಹೋರಸ್ ತೆಗೆದುಕೊಂಡಿತ್ತು, ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ವಿನ್ಯಾಸ ಪ್ರಶಸ್ತಿ, ಅತ್ಯುತ್ತಮ ಔದ್ಯಮಿಕ ಪ್ರಶಸ್ತಿ ಹಾಗೂ ಭವಿಷ್ಯದ ಭರವಸೆಯ ಪ್ರಶಸ್ತಿಗಳನ್ನು ಸಹ ಪಡೆದಿದೆ. ಪ್ರಶಸ್ತಿ ಪಡೆದ ತಂಡಕ್ಕೆ ಅಭಿವಂದನೆ ಸಲ್ಲಿಸಲು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಮಾರಂಭವನ್ನ ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

5 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

7 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

13 hours ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

16 hours ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

1 day ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

1 day ago