Categories: ರಾಜ್ಯ

ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ. ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯನ್ನ ಗೆದ್ದು ಎಲ್ಲರ ಮೆಚ್ಚಿಗೆ ಗಳಿಸಿದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು.

ಗ್ರೇಟರ್ ನೋಯ್ಡಾದ ಗಲ್ಗೋತಿಯಾಸ್ ವಿಶ್ವವಿದ್ಯಾಲಯ ಹಾಗೂ ಇಂಪೀರಿಯಲ್ ಸೊಸೈಟಿ ಆಫ್ ಇನ್ನೋವೇಟಿವ್ ಇಂಜಿನಿಯರ್ಸ್ ಸಹಯೋಗದಲ್ಲಿ ವಾರ್ಷಿಕ ಎಲೆಕ್ಚ್ರಾನಿಕ್ ಸೋಲಾರ್ ವಾಹನಗಳ ರಾಷ್ಟ್ರೀಯ ಸ್ಪರ್ಧೆಯನ್ನ(ESVC-2023) ಅಯೋಜನೆ ಮಾಡಲಾಗಿತ್ತು.

ಇದು ಏಶಿಯಾ ಖಂಡದ ಅತ್ಯಂತ ಬೃಹತ್ ಆದ ಸೌರಶಕ್ತಿ ವಾಹನಗಳ ಸ್ಫರ್ಧೆಯಾಗಿದೆ. ಈ ಸ್ವರ್ಥೆಯಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಮಿಸಿದ ವಾಹನ ಪ್ರದರ್ಶನ ನಡೆಯಿತು. ನಿಟ್ಟೆ ವಿದ್ಯಾರ್ಥಿಗಳ ವಾಹನಕ್ಕೆ ಪೀಪಲ್ಸ್ ಚಾಯ್ಸ್ ಅವಾರ್ಡ್ (ವೀಕ್ಷಕರ ಆಯ್ಕೆ ಪ್ರಶಸ್ತಿ) ಸಿಕ್ಕಿರುವುದು ವಿದ್ಯಾರ್ಥಿಗಳು ಶಿಕ್ಷಕರ ಸಂತಸಕ್ಕೆ ಕಾರಣವಾಗಿದೆ.

ಸೌರಶಕ್ತಿಯ ವಾಹನ ನಿರ್ಮಾಣದ ಹೊಣೆಯನ್ನ ಶಿಕ್ಷಕ-ವಿದ್ಯಾರ್ಥಿ ಒಕ್ಕೂಟ ಟೀಂ ಹೋರಸ್ ತೆಗೆದುಕೊಂಡಿತ್ತು, ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ವಿನ್ಯಾಸ ಪ್ರಶಸ್ತಿ, ಅತ್ಯುತ್ತಮ ಔದ್ಯಮಿಕ ಪ್ರಶಸ್ತಿ ಹಾಗೂ ಭವಿಷ್ಯದ ಭರವಸೆಯ ಪ್ರಶಸ್ತಿಗಳನ್ನು ಸಹ ಪಡೆದಿದೆ. ಪ್ರಶಸ್ತಿ ಪಡೆದ ತಂಡಕ್ಕೆ ಅಭಿವಂದನೆ ಸಲ್ಲಿಸಲು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಮಾರಂಭವನ್ನ ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

19 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago