ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.
ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.
ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…