ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.
ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.
ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…