ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.
ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.
ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…