ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.
ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.
ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…