ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.
ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.
ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…