ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.
ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.
ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…