ಏ.17ರಂದು ಜಿಲ್ಲೆಯಲ್ಲಿ 16 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ- ಜಿಲ್ಲಾಧಿಕಾರಿ ಆರ್ ಲತಾ

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೇಯ ದಿನವಾದ ಏ.17ರಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 16 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.

ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿಯಾಗಿ ಎನ್.ನಾಗರಾಜ್ , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಶರತ್ ಕುಮಾರ್ ಬಚ್ಚೇಗೌಡ , ಪಕ್ಷೇತರ ಅಭ್ಯರ್ಥಿಗಳಾಗಿ ಅಜಯ್ ಕುಮಾರ್ ರೆಡ್ಡಿ ಆಡಲಾ, ಎಚ್.ಟಿ ಶಶಿ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಪಿಳ್ಳಮುನಿಶಾಮಪ್ಪ , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಚ್ ಮುನಿಯಪ್ಪ , ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ನಿಸರ್ಗ ನಾರಾಯಣಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ನಾರಾಯಣಸ್ವಾಮಿ.ಎಂ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಧೀರಜ್ ಮುನಿರಾಜು , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಟಿ.ವೆಂಕಟರಮಣಯ್ಯ , ಎ.ಎ.ಪಿ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ , ಪಕ್ಷೇತರ ಅಭ್ಯರ್ಥಿಯಾಗಿ ಆನಂದಮೂರ್ತಿ , ಇತರೆ ಪಕ್ಷದಡಿ ರವಿಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಐ.ಎನ್. ಸಿ ಪಕ್ಷದ ಅಭ್ಯರ್ಥಿಯಾಗಿ ಶ್ರೀನಿವಾಸಯ್ಯ.ಎನ್ , ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಕೆ.ಶ್ರೀನಿವಾಸಮೂರ್ತಿ , ಇತರೆ ಪಕ್ಷದಡಿ ಅರುಣ್ ಕುಮಾರ್‌ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

2 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago