ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ, ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಏ.19ರ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆಯನ್ನು ಆಯೋಜಿಸಲಾಗುತ್ತಿದೆ.
ಏ.19ರಂದು ಮಧ್ಯಾಹ್ನ 3:00 ಗಂಟೆಗೆ ಬೆಸ್ಕಾಂ, ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿ, ಎ.ಪಿ.ಎಂ.ಸಿ ಯಾರ್ಡ್ ಎದುರು, ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಏರ್ಪಡಿಸಿರುವುದರಿಂದ, ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1, o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕಂಪನಿಯೊಂದಿಗೆ ಸಹಕರಿಸಲು ಕೋರಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…