ಏ.28ರಂದು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.28ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Birla Super, F08-Town and F22-Karenahalli ಫೀಡರ್ ಗಳಲ್ಲಿ ವಿದ್ಯುತ್ ಕಾಮಗಾರಿ ನಡೆಯುವುದರಿಂದ F02-Birla Super, F08-Town and F22-Karenahalli ಫೀಡರ್ ಗಳ ಮಾರ್ಗಗಳಲ್ಲಿ ಬೆಳಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಸಂಸ್ಥೆ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಖಾಸ್‌ಬಾಗ್, ದರ್ಗಾಪುರ, ಬ್ರಾಹ್ಮಣರ ಬೀದಿಯ ಬೆಳ್ಳಿ ಗಣೇಶ ಪರಿವರ್ತಕ, ವೀರಾಪುರ, ವಿವೇಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಚೌಡೇಶ್ವರಿ ಗುಡಿ ಬೀದಿ, ತೂಬಗೆರೆ ಪೇಟೆ, ಕಲಾಸಿಪಾಳ್ಯ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

33 minutes ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

44 minutes ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

2 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

2 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

5 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

13 hours ago