ದೊಡ್ಡಬಳ್ಳಾಪುರ ನಗರದಲ್ಲಿ ಏ.28ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Birla Super, F08-Town and F22-Karenahalli ಫೀಡರ್ ಗಳಲ್ಲಿ ವಿದ್ಯುತ್ ಕಾಮಗಾರಿ ನಡೆಯುವುದರಿಂದ F02-Birla Super, F08-Town and F22-Karenahalli ಫೀಡರ್ ಗಳ ಮಾರ್ಗಗಳಲ್ಲಿ ಬೆಳಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಸಂಸ್ಥೆ ಕೋರಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಖಾಸ್ಬಾಗ್, ದರ್ಗಾಪುರ, ಬ್ರಾಹ್ಮಣರ ಬೀದಿಯ ಬೆಳ್ಳಿ ಗಣೇಶ ಪರಿವರ್ತಕ, ವೀರಾಪುರ, ವಿವೇಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಚೌಡೇಶ್ವರಿ ಗುಡಿ ಬೀದಿ, ತೂಬಗೆರೆ ಪೇಟೆ, ಕಲಾಸಿಪಾಳ್ಯ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…