ಬೆಂಗಳೂರು, ವೈಟ್ ಫೀಲ್ದ್ : ನೌಕರರ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸಲು, ಮೆಡಿಕವರ್ ಆಸ್ಪತ್ರೆ ಐಎಫ್ಬಿ ಮಹದೇವಪುರ ಘಟಕದಲ್ಲಿ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಿಂದ 127ಕ್ಕೂ ಹೆಚ್ಚು ನೌಕರರು ಲಾಭ ಪಡೆದರು.
ಈ ಕಾರ್ಯಕ್ರಮವನ್ನು ಐಎಫ್ಬಿ ನ Occupational Health Center ಸಹಯೋಗದಲ್ಲಿ ಆಯೋಜಿಸಲಾಯಿತು. ಐಎಫ್ಬಿಯ HR ಪ್ರತಿನಿಧಿ ಶ್ರೀ ಸಂದೀಪ್ ಹಾಗೂ ನರ್ಸಿಂಗ್ ತಂಡದ ಶ್ರೀ ಸತೀಶ್ ಮತ್ತು ಶ್ರೀ ಮೆಹಬೂಬ್ ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.
ಮೆಡಿಕವರ್ ಪರವಾಗಿ ಡಾ. ಕುಶ್ವಂತ್ ಮತ್ತು ನರ್ಸ್ ಹೃದಯ್ ಈ ಶಿಬಿರವನ್ನು ಮುಂಚೂಣಿಯಲ್ಲಿ ನಿಭಾಯಿಸಿದರು. ತಪಾಸಣೆಯಲ್ಲಿ ರಕ್ತದೊತ್ತಡ, ಶುಗರ್ ಟೆಸ್ಟ್, BMI, ಮತ್ತು ಸಾಮಾನ್ಯ ಆರೋಗ್ಯ ಸಲಹೆಗಳು ಒಳಗೊಂಡಿದ್ದವು.
ಮೆಡಿಕವರ್ ಆಸ್ಪತ್ರೆ ಭವಿಷ್ಯದಲ್ಲಿಯೂ ಇಂತಹ ಆರೋಗ್ಯ ಶಿಬಿರಗಳನ್ನು ನಡೆಸಲು ಮತ್ತು ನೌಕರರ ಆರೋಗ್ಯ ಸುಧಾರಣೆಗೆ ಸಹಕಾರ ನೀಡಲು ಐಎಫ್ಬಿಗೆ ಭರವಸೆ ನೀಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…