ಬೆಂಗಳೂರು, ವೈಟ್ ಫೀಲ್ದ್ : ನೌಕರರ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸಲು, ಮೆಡಿಕವರ್ ಆಸ್ಪತ್ರೆ ಐಎಫ್ಬಿ ಮಹದೇವಪುರ ಘಟಕದಲ್ಲಿ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಿಂದ 127ಕ್ಕೂ ಹೆಚ್ಚು ನೌಕರರು ಲಾಭ ಪಡೆದರು.
ಈ ಕಾರ್ಯಕ್ರಮವನ್ನು ಐಎಫ್ಬಿ ನ Occupational Health Center ಸಹಯೋಗದಲ್ಲಿ ಆಯೋಜಿಸಲಾಯಿತು. ಐಎಫ್ಬಿಯ HR ಪ್ರತಿನಿಧಿ ಶ್ರೀ ಸಂದೀಪ್ ಹಾಗೂ ನರ್ಸಿಂಗ್ ತಂಡದ ಶ್ರೀ ಸತೀಶ್ ಮತ್ತು ಶ್ರೀ ಮೆಹಬೂಬ್ ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.
ಮೆಡಿಕವರ್ ಪರವಾಗಿ ಡಾ. ಕುಶ್ವಂತ್ ಮತ್ತು ನರ್ಸ್ ಹೃದಯ್ ಈ ಶಿಬಿರವನ್ನು ಮುಂಚೂಣಿಯಲ್ಲಿ ನಿಭಾಯಿಸಿದರು. ತಪಾಸಣೆಯಲ್ಲಿ ರಕ್ತದೊತ್ತಡ, ಶುಗರ್ ಟೆಸ್ಟ್, BMI, ಮತ್ತು ಸಾಮಾನ್ಯ ಆರೋಗ್ಯ ಸಲಹೆಗಳು ಒಳಗೊಂಡಿದ್ದವು.
ಮೆಡಿಕವರ್ ಆಸ್ಪತ್ರೆ ಭವಿಷ್ಯದಲ್ಲಿಯೂ ಇಂತಹ ಆರೋಗ್ಯ ಶಿಬಿರಗಳನ್ನು ನಡೆಸಲು ಮತ್ತು ನೌಕರರ ಆರೋಗ್ಯ ಸುಧಾರಣೆಗೆ ಸಹಕಾರ ನೀಡಲು ಐಎಫ್ಬಿಗೆ ಭರವಸೆ ನೀಡಿದೆ.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…