ಐಎಫ್‌ಬಿ ಮಹದೇವಪುರ ಘಟಕದಲ್ಲಿ 127ಕ್ಕೂ ಹೆಚ್ಚು ನೌಕರರ ಆರೋಗ್ಯ ತಪಾಸಣೆ

ಬೆಂಗಳೂರು, ವೈಟ್‌ ಫೀಲ್ದ್‌ : ನೌಕರರ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸಲು, ಮೆಡಿಕವರ್ ಆಸ್ಪತ್ರೆ ಐಎಫ್‌ಬಿ ಮಹದೇವಪುರ ಘಟಕದಲ್ಲಿ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಿಂದ 127ಕ್ಕೂ ಹೆಚ್ಚು ನೌಕರರು ಲಾಭ ಪಡೆದರು.

ಈ ಕಾರ್ಯಕ್ರಮವನ್ನು ಐಎಫ್‌ಬಿ ನ Occupational Health Center ಸಹಯೋಗದಲ್ಲಿ ಆಯೋಜಿಸಲಾಯಿತು. ಐಎಫ್‌ಬಿಯ HR ಪ್ರತಿನಿಧಿ ಶ್ರೀ ಸಂದೀಪ್ ಹಾಗೂ ನರ್ಸಿಂಗ್ ತಂಡದ ಶ್ರೀ ಸತೀಶ್ ಮತ್ತು ಶ್ರೀ ಮೆಹಬೂಬ್ ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.
ಮೆಡಿಕವರ್ ಪರವಾಗಿ ಡಾ. ಕುಶ್ವಂತ್ ಮತ್ತು ನರ್ಸ್ ಹೃದಯ್ ಈ ಶಿಬಿರವನ್ನು ಮುಂಚೂಣಿಯಲ್ಲಿ ನಿಭಾಯಿಸಿದರು. ತಪಾಸಣೆಯಲ್ಲಿ ರಕ್ತದೊತ್ತಡ, ಶುಗರ್ ಟೆಸ್ಟ್, BMI, ಮತ್ತು ಸಾಮಾನ್ಯ ಆರೋಗ್ಯ ಸಲಹೆಗಳು ಒಳಗೊಂಡಿದ್ದವು.

ಮೆಡಿಕವರ್ ಆಸ್ಪತ್ರೆ ಭವಿಷ್ಯದಲ್ಲಿಯೂ ಇಂತಹ ಆರೋಗ್ಯ ಶಿಬಿರಗಳನ್ನು ನಡೆಸಲು ಮತ್ತು ನೌಕರರ ಆರೋಗ್ಯ ಸುಧಾರಣೆಗೆ ಸಹಕಾರ ನೀಡಲು ಐಎಫ್‌ಬಿಗೆ ಭರವಸೆ ನೀಡಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

56 seconds ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

23 minutes ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago