ಐಎಫ್‌ಬಿ ಮಹದೇವಪುರ ಘಟಕದಲ್ಲಿ 127ಕ್ಕೂ ಹೆಚ್ಚು ನೌಕರರ ಆರೋಗ್ಯ ತಪಾಸಣೆ

ಬೆಂಗಳೂರು, ವೈಟ್‌ ಫೀಲ್ದ್‌ : ನೌಕರರ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸಲು, ಮೆಡಿಕವರ್ ಆಸ್ಪತ್ರೆ ಐಎಫ್‌ಬಿ ಮಹದೇವಪುರ ಘಟಕದಲ್ಲಿ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಿಂದ 127ಕ್ಕೂ ಹೆಚ್ಚು ನೌಕರರು ಲಾಭ ಪಡೆದರು.

ಈ ಕಾರ್ಯಕ್ರಮವನ್ನು ಐಎಫ್‌ಬಿ ನ Occupational Health Center ಸಹಯೋಗದಲ್ಲಿ ಆಯೋಜಿಸಲಾಯಿತು. ಐಎಫ್‌ಬಿಯ HR ಪ್ರತಿನಿಧಿ ಶ್ರೀ ಸಂದೀಪ್ ಹಾಗೂ ನರ್ಸಿಂಗ್ ತಂಡದ ಶ್ರೀ ಸತೀಶ್ ಮತ್ತು ಶ್ರೀ ಮೆಹಬೂಬ್ ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.
ಮೆಡಿಕವರ್ ಪರವಾಗಿ ಡಾ. ಕುಶ್ವಂತ್ ಮತ್ತು ನರ್ಸ್ ಹೃದಯ್ ಈ ಶಿಬಿರವನ್ನು ಮುಂಚೂಣಿಯಲ್ಲಿ ನಿಭಾಯಿಸಿದರು. ತಪಾಸಣೆಯಲ್ಲಿ ರಕ್ತದೊತ್ತಡ, ಶುಗರ್ ಟೆಸ್ಟ್, BMI, ಮತ್ತು ಸಾಮಾನ್ಯ ಆರೋಗ್ಯ ಸಲಹೆಗಳು ಒಳಗೊಂಡಿದ್ದವು.

ಮೆಡಿಕವರ್ ಆಸ್ಪತ್ರೆ ಭವಿಷ್ಯದಲ್ಲಿಯೂ ಇಂತಹ ಆರೋಗ್ಯ ಶಿಬಿರಗಳನ್ನು ನಡೆಸಲು ಮತ್ತು ನೌಕರರ ಆರೋಗ್ಯ ಸುಧಾರಣೆಗೆ ಸಹಕಾರ ನೀಡಲು ಐಎಫ್‌ಬಿಗೆ ಭರವಸೆ ನೀಡಿದೆ.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

6 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

9 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

9 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

12 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

14 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 day ago