ಬೆಂಗಳೂರು, ವೈಟ್ ಫೀಲ್ದ್ : ನೌಕರರ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸಲು, ಮೆಡಿಕವರ್ ಆಸ್ಪತ್ರೆ ಐಎಫ್ಬಿ ಮಹದೇವಪುರ ಘಟಕದಲ್ಲಿ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಿಂದ 127ಕ್ಕೂ ಹೆಚ್ಚು ನೌಕರರು ಲಾಭ ಪಡೆದರು.
ಈ ಕಾರ್ಯಕ್ರಮವನ್ನು ಐಎಫ್ಬಿ ನ Occupational Health Center ಸಹಯೋಗದಲ್ಲಿ ಆಯೋಜಿಸಲಾಯಿತು. ಐಎಫ್ಬಿಯ HR ಪ್ರತಿನಿಧಿ ಶ್ರೀ ಸಂದೀಪ್ ಹಾಗೂ ನರ್ಸಿಂಗ್ ತಂಡದ ಶ್ರೀ ಸತೀಶ್ ಮತ್ತು ಶ್ರೀ ಮೆಹಬೂಬ್ ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.
ಮೆಡಿಕವರ್ ಪರವಾಗಿ ಡಾ. ಕುಶ್ವಂತ್ ಮತ್ತು ನರ್ಸ್ ಹೃದಯ್ ಈ ಶಿಬಿರವನ್ನು ಮುಂಚೂಣಿಯಲ್ಲಿ ನಿಭಾಯಿಸಿದರು. ತಪಾಸಣೆಯಲ್ಲಿ ರಕ್ತದೊತ್ತಡ, ಶುಗರ್ ಟೆಸ್ಟ್, BMI, ಮತ್ತು ಸಾಮಾನ್ಯ ಆರೋಗ್ಯ ಸಲಹೆಗಳು ಒಳಗೊಂಡಿದ್ದವು.
ಮೆಡಿಕವರ್ ಆಸ್ಪತ್ರೆ ಭವಿಷ್ಯದಲ್ಲಿಯೂ ಇಂತಹ ಆರೋಗ್ಯ ಶಿಬಿರಗಳನ್ನು ನಡೆಸಲು ಮತ್ತು ನೌಕರರ ಆರೋಗ್ಯ ಸುಧಾರಣೆಗೆ ಸಹಕಾರ ನೀಡಲು ಐಎಫ್ಬಿಗೆ ಭರವಸೆ ನೀಡಿದೆ.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…