ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು Arrest) ಬಂಧಿಸಿದ್ದರು. ಮಾತ್ರವಲ್ಲ ನಟನಿಗೆ 14 ದಿನ ನ್ಯಾಯಾಂಗ ಬಂಧವನ್ನೂ ವಿಧಿಸಲಾಗಿತ್ತು. ಆದರೀಗ ಅಲ್ಲು ಅರ್ಜುನ್ಗೆ ಕೋರ್ಟ್ ಜಾಮೀನು ನೀಡಿದೆ.
ಜೈಲಿಗೆ ಸೇರಿದ ತಕ್ಷಣವೇ ನಟನಿಗೆ ಜಾಮೀನು ಸಿಕ್ಕಿದೆ. ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮೃತ ರೇವತಿ ಅವರ ಪತಿ ಭಾಸ್ಕರ್ ನೀಡಿದ ದೂರಿನ ಮೇಲೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ಮೃತಳ ಪತಿ ಭಾಸ್ಕರ್ ದೂರು ಹಿಂಪಡೆಯುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ತಮ್ಮ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಘಟನೆ ಸಂಭವಿಸುತ್ತದೆ. ಈ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು.
ಈ ಪ್ರಕರಣಕ್ಕರ ಸಂಬಂಧಿಸಿದಂತೆ ಅಲ್ಲು ಅರ್ಜುನ್ನನ್ನು ಇಂದು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಚಂಚಲಗುಡ ಜೈಲು ಪಾಲಾಗಲಿದ್ದರು. ಆದರೆ ಇದೀಗ ಕೋರ್ಟ್ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…