‘ಪುಷ್ಪ-2’ ಸಿನಿಮಾ ಖ್ಯಾತಿಯ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡಿಸೆಂಬರ್ 4 ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ದಿನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತ ನಡೆದಿತ್ತು. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು.
ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್ ಬಂಧನವಾಗಿದೆ. ಆದರೆ, ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಇದರಿಂದ ಅಲ್ಲಿದ್ದ ಅಭಿಮಾನಿಗಳು ತನ್ನ ನೆಚ್ಚಿನ ನಟನ ಜೊತೆ ಫೋಟೋ ತೆಗಿಸಿಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಹಿನ್ನೆಲೆಯಲ್ಲಿ ಜನ ಓಡುವ ವೇಳೆ ಕಾಲ್ತುಳಿತ ಸಂಭವಿಸತ್ತು. ಈ ವೇಳೆ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…