‘ಪುಷ್ಪ-2’ ಸಿನಿಮಾ ಖ್ಯಾತಿಯ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡಿಸೆಂಬರ್ 4 ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ದಿನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತ ನಡೆದಿತ್ತು. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು.
ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್ ಬಂಧನವಾಗಿದೆ. ಆದರೆ, ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಇದರಿಂದ ಅಲ್ಲಿದ್ದ ಅಭಿಮಾನಿಗಳು ತನ್ನ ನೆಚ್ಚಿನ ನಟನ ಜೊತೆ ಫೋಟೋ ತೆಗಿಸಿಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಹಿನ್ನೆಲೆಯಲ್ಲಿ ಜನ ಓಡುವ ವೇಳೆ ಕಾಲ್ತುಳಿತ ಸಂಭವಿಸತ್ತು. ಈ ವೇಳೆ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…