‘ಪುಷ್ಪ-2’ ಸಿನಿಮಾ ಖ್ಯಾತಿಯ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡಿಸೆಂಬರ್ 4 ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ದಿನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತ ನಡೆದಿತ್ತು. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು.
ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್ ಬಂಧನವಾಗಿದೆ. ಆದರೆ, ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಇದರಿಂದ ಅಲ್ಲಿದ್ದ ಅಭಿಮಾನಿಗಳು ತನ್ನ ನೆಚ್ಚಿನ ನಟನ ಜೊತೆ ಫೋಟೋ ತೆಗಿಸಿಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಹಿನ್ನೆಲೆಯಲ್ಲಿ ಜನ ಓಡುವ ವೇಳೆ ಕಾಲ್ತುಳಿತ ಸಂಭವಿಸತ್ತು. ಈ ವೇಳೆ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…