Categories: ರಾಜ್ಯ

ಐಪಿಎಸ್ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿಯಾಗಿ ಡಿಜಿ–ಐಜಿಪಿ ಜವಾಬ್ದಾರಿ

ಡಿಜಿ ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಿ ನಿಯೋಜಿಸಲಾಗಿದೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್ ಮೋಹನ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಡಿಜಿ– ಐಜಿಪಿಯಾಗಿರುವ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಮೇ 22ರಂದು ಡಿಜಿ– ಐಜಿಪಿ ಹುದ್ದೆಯಿಂದ ಬಿಡುಗಡೆಯಾಗಲಿದ್ದಾರೆ. ಇದರಿಂದ ತೆರವಾಗಲಿರುವ ಹುದ್ದೆಗೆ ಅಲೋಕ್ ಮೋಹನ್ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಎಆರ್‌) ಆದೇಶ ಹೊರಡಿಸಿದೆ. ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್‌ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನೂ ಇವರಿಗೆ ವಹಿಸಲಾಗಿದೆ.

ಅಲೋಕ್ ಅವರು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ. ಬಿಹಾರ ಪಾಟ್ನಾದ ಅಲೋಕ್‌ ಮೋಹನ್, 1987ನೇ ಬ್ಯಾಚ್‌ನ ಇವರು ಎಂ.ಎಸ್ಸಿ ಹಾಗೂ ಎಂ.ಫಿಲ್ ವ್ಯಾಸಂಗ ಮಾಡಿದ್ದಾರೆ.. ಅತ್ಯುತ್ತಮ ಸೇವೆಗೆ ರಾಷ್ಟ್ರಪತಿ ಪದಕವನ್ನು ಪಡೆದಿದ್ಧಾರೆ. ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

Ramesh Babu

Journalist

Recent Posts

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

7 hours ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

7 hours ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

9 hours ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

12 hours ago

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

17 hours ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

1 day ago