ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದ್ದು ಉದ್ಘಾಟನಾ ಹಾಗೂ ಫೈನಲ್ ಪಂದ್ಯಗಳು ಗುಜರಾತ್ ರಾಜ್ಯದ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾದ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಲಿದೆ.

ಭಾರತ ತಂಡದ ವೇಳಾಪಟ್ಟಿ
ಅಕ್ಟೋಬರ್ 11 ದೆಹಲಿಯಲ್ಲಿ= ಆಫ್ಘಾನಿಸ್ತಾನ
ಅಕ್ಟೋಬರ್ 15 ಅಹಮದಾಬಾದ್= ಪಾಕಿಸ್ತಾನ
ಅಕ್ಟೋಬರ್ 19 ಪುಣೆ= ಬಾಂಗ್ಲಾದೇಶ
ಅಕ್ಟೋಬರ್ 22 ಧರ್ಮಶಾಲ= ನ್ಯೂಜಿಲೆಂಡ್
ಅಕ್ಟೋಬರ್ 29 ಲಕ್ನೋ= ಇಂಗ್ಲೇಂಡ್
ನವೆಂಬರ್ 02 ಮುಂಬೈ= ಕ್ವಾಲಿಫೈಯರ್ 2 ತಂಡ
ನವೆಂಬರ್ 05 ಕೊಲ್ಕತ್ತಾ= ದಕ್ಷಿಣ ಆಫ್ರಿಕಾ
ನವೆಂಬರ್ 11 ಬೆಂಗಳೂರು= ಕ್ವಾಲಿಫೈಯರ್ 1 ತಂಡ

ತವರಿನಲ್ಲಿ ನಡೆಯುತ್ತಿರುವ 2023 ಏಕದಿನ ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ದಶಕಗಳಿಂದ ಐಸಿಸಿ ಟ್ರೋಫಿಯ ಬರವನ್ನು ನೀಗಿಸುವುದೇ ಕಾದು ನೋಡಬೇಕಿದೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago