ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಸಿಬ್ಬಂದಿಯೇ ಐಸ್ ಕ್ರಿಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡಿದ್ದಾರೆ, 2 ತಿಂಗಳಿಂದ ನಿರಂತರವಾಗಿ ಕಳವು ಮಾಡಿದ್ದ ಅವರು ಸುಮಾರು 1.75 ಲಕ್ಷ ಪದಾರ್ಥಗಳನ್ನ ಕದ್ದು ತಾವು ವಾಸವಾಗಿದ್ದ ರೂಮ್ ನಲ್ಲಿ ಇಟ್ಟಿದ್ದರು, ಘಟನೆ ನಂತರ ಆರೋಪಿಗಳ ಪರಾರಿಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಅಪೆರಲ್ಸ್ ಪಾರ್ಕ್ ನಲ್ಲಿರುವ ಶ್ರೀವಷಿಷ್ಟ ಟ್ರೇಡರ್ಸ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ, ರಮೇಶ್ ಜಮನಾ ಫ್ಯಾಕ್ಟರಿ ಮಾಲೀಕರಾಗಿದ್ದು, ಫ್ಯಾಕ್ಟರಿಯಲ್ಲಿ ಐಸ್ ಕ್ರೀಮ್ ತಯಾರಿಸಲಾಗುತ್ತಿತ್ತು, ಲಯ ಮತ್ತು ವಂಶಿಕೃಷ್ಣ ಎಂಬುವರು ಫ್ಯಾಕ್ಟರಿಯ ಸಿಬ್ಬಂದಿಗಳಾಗಿದ್ದು, ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದು ಸಾಬೀತಾಗಿತ್ತು, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆಬ್ರವರಿ 6 ಲಯ ಮತ್ತು ವಂಶಿಕೃಷ್ಣ ವಾಸವಾಗಿದ್ದ ರೂಮ್ ಚೆಕ್ ಮಾಡಿದ್ದಾಗ ಐಸ್ ಕ್ರಿಮ್ ಪದಾರ್ಥಗಳು ಪತ್ತೆಯಾಗಿದೆ. ಘಟನೆ ನಂತರ ಇಬ್ಬರು ನಾಪತ್ತೆಯಾಗಿದ್ದಾರೆ, ಪ್ಯಾಕ್ಟರಿಯಲ್ಲಿ ಪರಿಶೀಲನೆ ಮಾಡಿದ್ದಾಗ ಸುಮಾರು 1 ಲಕ್ಷ 75 ಸಾವಿರ ಮೌಲ್ಯದ ಪದಾರ್ಥಗಳು ಕಳವು ಮಾಡಿರುವು ತಿಳಿದು ಬಂದಿದೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…