ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಸಿಬ್ಬಂದಿಯೇ ಐಸ್ ಕ್ರಿಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡಿದ್ದಾರೆ, 2 ತಿಂಗಳಿಂದ ನಿರಂತರವಾಗಿ ಕಳವು ಮಾಡಿದ್ದ ಅವರು ಸುಮಾರು 1.75 ಲಕ್ಷ ಪದಾರ್ಥಗಳನ್ನ ಕದ್ದು ತಾವು ವಾಸವಾಗಿದ್ದ ರೂಮ್ ನಲ್ಲಿ ಇಟ್ಟಿದ್ದರು, ಘಟನೆ ನಂತರ ಆರೋಪಿಗಳ ಪರಾರಿಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಅಪೆರಲ್ಸ್ ಪಾರ್ಕ್ ನಲ್ಲಿರುವ ಶ್ರೀವಷಿಷ್ಟ ಟ್ರೇಡರ್ಸ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ, ರಮೇಶ್ ಜಮನಾ ಫ್ಯಾಕ್ಟರಿ ಮಾಲೀಕರಾಗಿದ್ದು, ಫ್ಯಾಕ್ಟರಿಯಲ್ಲಿ ಐಸ್ ಕ್ರೀಮ್ ತಯಾರಿಸಲಾಗುತ್ತಿತ್ತು, ಲಯ ಮತ್ತು ವಂಶಿಕೃಷ್ಣ ಎಂಬುವರು ಫ್ಯಾಕ್ಟರಿಯ ಸಿಬ್ಬಂದಿಗಳಾಗಿದ್ದು, ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದು ಸಾಬೀತಾಗಿತ್ತು, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆಬ್ರವರಿ 6 ಲಯ ಮತ್ತು ವಂಶಿಕೃಷ್ಣ ವಾಸವಾಗಿದ್ದ ರೂಮ್ ಚೆಕ್ ಮಾಡಿದ್ದಾಗ ಐಸ್ ಕ್ರಿಮ್ ಪದಾರ್ಥಗಳು ಪತ್ತೆಯಾಗಿದೆ. ಘಟನೆ ನಂತರ ಇಬ್ಬರು ನಾಪತ್ತೆಯಾಗಿದ್ದಾರೆ, ಪ್ಯಾಕ್ಟರಿಯಲ್ಲಿ ಪರಿಶೀಲನೆ ಮಾಡಿದ್ದಾಗ ಸುಮಾರು 1 ಲಕ್ಷ 75 ಸಾವಿರ ಮೌಲ್ಯದ ಪದಾರ್ಥಗಳು ಕಳವು ಮಾಡಿರುವು ತಿಳಿದು ಬಂದಿದೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…