ಹೊಸಕೋಟೆ: ತಿರುಮಶೆಟ್ಟಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸಕೋಟೆ ತಾಲೂಕಿನ ಕೆಟ್ಟಿಗೆನಹಳ್ಳಿ ಗ್ರಾಮದಲ್ಲಿನ ನೀಲಗಿರಿ ತೋಪಿನಲ್ಲಿ ಯಾರಿಗೂ ಕಾಣದಂತೆ ರಕ್ತ ಚಂದನವನ್ನು ಅಡಗಿಸಿಡಲಾಗಿತ್ತು.
ಅಂದಾಜು ಒಂದು ಕೋಟಿ ಬೆಲೆ ಬಾಳುವ ಸುಮಾರು 180 ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ತಿರುಪತಿಯಿಂದ ತಂದು ಹೊಸಕೋಟೆಯಲ್ಲಿ ಅಡಗಿಟ್ಟಿಸಿದ್ದರು. ಈ ಕುರಿತು ತಿರುಪತಿಯಲ್ಲಿ ರಕ್ತ ಚಂದನ ಕಳ್ಳತನ ಪ್ರಖರಣ ದಾಖಲಾಗಿತ್ತು.
ಆಂಧ್ರಪ್ರದೇಶ ಮತ್ತು ತಿರುಮಶೆಟ್ಟಿಹಳ್ಳಿ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ ರಕ್ತಚಂದನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ವಶಕ್ಕೆ ಪಡೆದ ರಕ್ತ ಚಂದನದ ತುಂಡುಗಳನ್ನು ಆಂಧ್ರಪ್ರದೇಶದ ಪೊಲೀಸರಿಗೆ ಒಪ್ಪಿಸಲಾಗಿದೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…