ಹೊಸಕೋಟೆ: ತಿರುಮಶೆಟ್ಟಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸಕೋಟೆ ತಾಲೂಕಿನ ಕೆಟ್ಟಿಗೆನಹಳ್ಳಿ ಗ್ರಾಮದಲ್ಲಿನ ನೀಲಗಿರಿ ತೋಪಿನಲ್ಲಿ ಯಾರಿಗೂ ಕಾಣದಂತೆ ರಕ್ತ ಚಂದನವನ್ನು ಅಡಗಿಸಿಡಲಾಗಿತ್ತು.
ಅಂದಾಜು ಒಂದು ಕೋಟಿ ಬೆಲೆ ಬಾಳುವ ಸುಮಾರು 180 ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ತಿರುಪತಿಯಿಂದ ತಂದು ಹೊಸಕೋಟೆಯಲ್ಲಿ ಅಡಗಿಟ್ಟಿಸಿದ್ದರು. ಈ ಕುರಿತು ತಿರುಪತಿಯಲ್ಲಿ ರಕ್ತ ಚಂದನ ಕಳ್ಳತನ ಪ್ರಖರಣ ದಾಖಲಾಗಿತ್ತು.
ಆಂಧ್ರಪ್ರದೇಶ ಮತ್ತು ತಿರುಮಶೆಟ್ಟಿಹಳ್ಳಿ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ ರಕ್ತಚಂದನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ವಶಕ್ಕೆ ಪಡೆದ ರಕ್ತ ಚಂದನದ ತುಂಡುಗಳನ್ನು ಆಂಧ್ರಪ್ರದೇಶದ ಪೊಲೀಸರಿಗೆ ಒಪ್ಪಿಸಲಾಗಿದೆ.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…