ಹೊಸಕೋಟೆ: ತಿರುಮಶೆಟ್ಟಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸಕೋಟೆ ತಾಲೂಕಿನ ಕೆಟ್ಟಿಗೆನಹಳ್ಳಿ ಗ್ರಾಮದಲ್ಲಿನ ನೀಲಗಿರಿ ತೋಪಿನಲ್ಲಿ ಯಾರಿಗೂ ಕಾಣದಂತೆ ರಕ್ತ ಚಂದನವನ್ನು ಅಡಗಿಸಿಡಲಾಗಿತ್ತು.
ಅಂದಾಜು ಒಂದು ಕೋಟಿ ಬೆಲೆ ಬಾಳುವ ಸುಮಾರು 180 ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ತಿರುಪತಿಯಿಂದ ತಂದು ಹೊಸಕೋಟೆಯಲ್ಲಿ ಅಡಗಿಟ್ಟಿಸಿದ್ದರು. ಈ ಕುರಿತು ತಿರುಪತಿಯಲ್ಲಿ ರಕ್ತ ಚಂದನ ಕಳ್ಳತನ ಪ್ರಖರಣ ದಾಖಲಾಗಿತ್ತು.
ಆಂಧ್ರಪ್ರದೇಶ ಮತ್ತು ತಿರುಮಶೆಟ್ಟಿಹಳ್ಳಿ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ ರಕ್ತಚಂದನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ವಶಕ್ಕೆ ಪಡೆದ ರಕ್ತ ಚಂದನದ ತುಂಡುಗಳನ್ನು ಆಂಧ್ರಪ್ರದೇಶದ ಪೊಲೀಸರಿಗೆ ಒಪ್ಪಿಸಲಾಗಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…