ಹೊಸಕೋಟೆ: ತಿರುಮಶೆಟ್ಟಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸಕೋಟೆ ತಾಲೂಕಿನ ಕೆಟ್ಟಿಗೆನಹಳ್ಳಿ ಗ್ರಾಮದಲ್ಲಿನ ನೀಲಗಿರಿ ತೋಪಿನಲ್ಲಿ ಯಾರಿಗೂ ಕಾಣದಂತೆ ರಕ್ತ ಚಂದನವನ್ನು ಅಡಗಿಸಿಡಲಾಗಿತ್ತು.
ಅಂದಾಜು ಒಂದು ಕೋಟಿ ಬೆಲೆ ಬಾಳುವ ಸುಮಾರು 180 ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ತಿರುಪತಿಯಿಂದ ತಂದು ಹೊಸಕೋಟೆಯಲ್ಲಿ ಅಡಗಿಟ್ಟಿಸಿದ್ದರು. ಈ ಕುರಿತು ತಿರುಪತಿಯಲ್ಲಿ ರಕ್ತ ಚಂದನ ಕಳ್ಳತನ ಪ್ರಖರಣ ದಾಖಲಾಗಿತ್ತು.
ಆಂಧ್ರಪ್ರದೇಶ ಮತ್ತು ತಿರುಮಶೆಟ್ಟಿಹಳ್ಳಿ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ ರಕ್ತಚಂದನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ವಶಕ್ಕೆ ಪಡೆದ ರಕ್ತ ಚಂದನದ ತುಂಡುಗಳನ್ನು ಆಂಧ್ರಪ್ರದೇಶದ ಪೊಲೀಸರಿಗೆ ಒಪ್ಪಿಸಲಾಗಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…