ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಪಶು ಆಹಾರ ತಯಾರಿಕೆಗಾಗಿ ಒಂದು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲದರಕ್ಕೆ ರೂ.160ರಂತೆ ಉತ್ತೇಜನ ದರ ನೀಡಿ ಪ್ರತಿ ಕ್ವಿಂಟಾಲ್ಗೆ 2,250ರೂ. ರಂತೆ ಖರೀದಿಸಲು ಉದ್ದೇಶಿಸಲಾಗಿದೆ. ನವೆಂಬರ್ 13ರಿಂದ ಮೆಕ್ಕೆಜೋಳ ಖರೀದಿಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುತ್ತದೆ.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಮಹಾಮಂಡಳಿಯಿಂದ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ರಾಜ್ಯ ಸರ್ಕಾರದ ಕೃಷಿ ಇಲಾಖೆಯಡಿ ಬರುವ ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ನೋಂದಣಿಯಾಗಿರುವ ಸಂಸ್ಥೆಯೊಂದಿಗೆ ಹಾಲಿನ ಸಂಘಕ್ಕೆ ಭೇಟಿ ನೀಡಿ ಮಕ್ಕೆಜೋಳ ಸರಬರಾಜು ಮಾಡಲು ನೋಂದಾಯಿಸಿ ಸ್ವೀಕೃತಿ ಪತ್ರ ಪಡೆಯುವುದು ಕಡ್ಡಾಯ.
ಫ್ರೂಟ್ಸ್ ನೋಂದಾಣಿಗೆ ತೊಂದರೆಯಾಗಿದ್ದರೆ ಹತ್ತಿರದ ರೈತ ಸೇವಾ ಕೇಂದ್ರಗಳಿಗೆ ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ. ನೋಂದಣಿ ನಂತರ ನೋಂದಣಿ ದೃಢೀಕರಿಸಲು ರೈತರು ಮೆಕ್ಕೆಜೋಳವನ್ನು ಹಾಲು ಒಕ್ಕೂಟದ ಮೂಲಕ ಪಶು ಆಹಾರ ಘಟಕಕ್ಕೆ ತಲುಪಿಸುವ ವ್ಯವಸ್ಥೆ ಮಾಡಬೇಕಾಗಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…