ರಾತ್ರಿ ವೇಳೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡುವ ಮುನ್ನ ಎಚ್ಚರ ವಹಿಸಬೇಕು. ಸ್ವಲ್ಪ ಯಾಮಾರಿದರೆ ಸ್ಥಳದಲ್ಲಿರುವ ವಾಹನಗಳು ಸೇರಿದಂತೆ ವಾಹನಗಳ ಬೆಲೆಬಾಳುವ ಎಲ್ಲಾ ಭಾಗಗಳು ಮಂಗಮಾಯವಾಗುವುದಂತು ಗ್ಯಾರೆಂಟಿ.
ಒಂದೇ ರಾತ್ರಿ ಸುಮಾರು 8 ಟಿಪ್ಪರ್ ಲಾರಿಗಳ 16 ಬ್ಯಾಟರಿಗಳ ಕಳವು ಆಗಿರುವ ಘಟನೆ ನಡೆದಿದೆ.
ರೈಲ್ವೆ ಸ್ಟೇಷನ್ ಬಳಿ 12 ಬ್ಯಾಟರಿ, ಹಂಸ ಚಿಕನ್ ಸೆಂಟರ್ ಬಳಿ 4 ಬ್ಯಾಟರಿ, ಪಾಲನಜೋಗಿಹಳ್ಳಿ ಬಳಿ ನಿಲ್ಲಿಸಿದ್ದ ಟಿಪ್ಪರ್ ಲಾರಿಯದ ಸುಮಾರು 150 ಲೀ. ಡೀಸೆಲ್ ಕಳವು ಮಾಡಲಾಗಿದೆ.
ಸ್ಕಾರ್ಪಿಯೋ ಕಾರಲ್ಲಿ ಮೂರು ಮಂದಿ ಬಂದು ರಾತ್ರಿ ವೇಳೆ ನಿಲ್ಲಿಸಿದ್ದ ಟಿಪ್ಪರ್ ಲಾರಿಗಳ ಬ್ಯಾಟರಿ ಹಾಗೂ ಡೀಸೆಲ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ….
ನಗರ ಠಾಣಾ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…