ಹಲವಾರು ಸಮಾಜಿಕ ಕಾರ್ಯಕ್ರಮಗಳ ಜೊತೆಗೆ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲರನ್ನು ಒಗ್ಗೂಡಿಸಿ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ ತಾಲೂಕಿನ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜು ಶ್ಲಾಘಿಸಿದರು.
ನಗರದಲ್ಲಿನ ಭೋವಿ ಸಂಘದ ಕಚೇರಿಯಲ್ಲಿ ನಡೆದ ರಾಮಕೃಷ್ಣ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲೂಕಿನ ಎಲ್ಲಾ ಹಳ್ಳಿಗಳು ಭೋವಿ ಸಮುದಾಯದವರನ್ನು ಒಗ್ಗೂಡಿಸಿ ಆರ್ಥಿಕ, ಸಮಾಜಿಕ, ರಾಜಕೀಯ ಸೇರಿದಂತೆ ಎಲ್ಲಾ ವಲಯಗಳಲ್ಲಿ ಸದೃಢರಾಗುವಂತೆ ಮಾಡುತ್ತಿದ್ದಾರೆ ಎಂದರು.
ಈ ವೇಳೆ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದ ಸಮುದಾಯದ ಮುಖಂಡರು, ಸ್ನೇಹಿತರು, ಹಿತೈಷಿಗಳಿಗೆ ಧನ್ಯವಾದ ತಿಳಿಸುತ್ತಾ, ಸಮಾಜವನ್ನು ಉತ್ತಮ ರೀತಿಯಲ್ಲಿ ಕಟ್ಟುವಲ್ಲಿ ಶ್ರಮವಹಿಸುವೆ, ನನ್ನ ಎಲ್ಲಾ ಸಮಾಜಿಕ ಕಳಕಳಿಯ ಸೇವೆಗಳನ್ನು ಮುಂದುವರಿಸುತ್ತೇನೆ. ಸರ್ಕಾರವು ಒಳಮೀಸಲಾತಿಯನ್ನು ತಂದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಆದ್ದರಿಂದ ನಾವು ಒಳಮೀಸಲಾತಿಯನ್ನು ವಿರೋಧಿಸುತ್ತೇವೆ ಎಂದರು.
ಈ ವೇಳೆ ಭೋವಿ ಸಂಘದ ಹಿರಿಯ ಮಾಕಳಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…