ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊರವಲಯದ ಎನ್.ಜಿ.ಒ ಲೇಔಟ್ ನಲ್ಲಿ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ಅಯೋಧ್ಯೆಯ ಮಂತ್ರಾಕ್ಷತೆ ಹಾಗೂ ರಾಮನ ಭಾವಚಿತ್ರ ವಿತರಿಸಿ ರಾಮನ ಭಕ್ತಿಭಾವವನ್ನು ಮೆರೆದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಮಾತನಾಡಿ ಭಾರತ ದೇಶದ 500 ವರ್ಷಗಳ ಕೋಟ್ಯಂತರ ಹಿಂದೂಗಳ ಕನಸನ್ನು ಇದೇ ತಿಂಗಳು 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ನರೇಂದ್ರ ಮೋದಿ ನಾಯಕತ್ವದಲ್ಲಿ ನನಸು ಮಾಡಲಿದ್ದಾರೆ ಇಡೀ ದೇಶ ಸಂತೋಷ ಪಡುವ ವಿಷಯವಾಗಿದೆ. ಯಾವುದೇ ರಾಜಕೀಯ ರಹಿತವಾಗಿ ಪಕ್ಷಬೇಧ ಮರೆತು ಭಾರತೀಯರಾದವರು ಸಂಭ್ರಮಪಡುತ್ತಾ ಇದ್ದಾರೆ ಆ ದಿನ ಪ್ರತಿ ಮನೆಯಲ್ಲಿ ದೀಪಗಳನ್ನು ಉರಿಸಿ, ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಮಾಡಬೇಕು. ದೀಪಾವಳಿ ಮಾದರಿಯಲ್ಲಿ ಹಬ್ಬವನ್ನು ಆಚರಿಸಿ ಸಂಭ್ರಮಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಮಭಕ್ತರಾದ ನಟರಾಜ್, ಮುರಳಿ, ನಾಗರಾಜ್, ಗಣೇಶ್, ಸುರೇಶ್, ಗೋವಿಂದ ಸ್ವಾಮಿ, ಮುಂತಾದವರು ಇದ್ದರು
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…