ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಸಮೀಪ ನಡೆದಿದೆ.
ಅಪಘಾತದ ಭೀಕರ ದೃಶ್ಯ ಸ್ಥಳೀಯ ಹೋಟೆಲ್ ವೊಂದರ ಸಿಸಿಟಿವಿಯಲ್ಲಿ ಸರಿಯಾಗಿದೆ.
ಹೈವೇಯಲ್ಲಿ ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಯಿಂದ ಮುಂದೆ ಸಾಗುವ ಭರದಲ್ಲಿ ಪಕ್ಕದಲ್ಲಿ ಇದ್ದ ಬೈಕ್ ಗಳನ್ನ ಸೈಡ್ ಹೊಡೆಯಲು ಹೋಗಿ ಲಾರಿ ಉರುಳಿಬಿದ್ದಿದೆ.
ಅದೃಷ್ಟವಶಾತ್ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಲಾರಿ ಬೀಳೋದು ಜಸ್ಟ್ ಮಿಸ್ ಆಗಿ ಕಾರಿಗೆ ಟಚ್ ಆಗಿದೆ… ಇದ್ರಿಂದ ಕಾರಿನಲ್ಲಿದ್ದವರು ಬದುಕಿದೆವು ಅಂತ ಭಯದಿಂದಲೇ ಕಾರಿನಿಂದ ಇಳಿದಿದ್ದಾರೆ.
ಇನ್ನೂ ಲಾರಿ ಯಲ್ಲಿದ್ದ ಚಾಲಕ ಬಿಹಾರ ಮೂಲದ ಧರ್ಮೇoದ್ರ ಹಾಗೂ ಕ್ಲಿನರ್ ಲಾಲ್ ಚಂದ್ ಗಾಯಗೊಂಡಿದ್ದಾರೆ. ಇಬ್ಬರನ್ನು ದೇವನಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಅಂದಹಾಗೆ ಲಾರಿಯಲ್ಲಿ ಪ್ಲಾಸ್ಟಿಕ್ ಪೈಪ್ಗಳನ್ನ ತುಂಬಿದ್ದು ಮಧ್ಯಪ್ರದೇಶದ ಭೋಪಾಲ್ ನಿಂದ ಹೊಸಕೋಟೆಗೆ ತರಲಾಗುತ್ತಿತ್ತು ಅಂತ ತಿಳಿದುಬಂದಿದೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…